ಪಂಜ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರಸಾದ ಚೀಲ ಕೊಡುಗೆ.

ಪಂಜ: ಮೇ 26.ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರಸಾದ ಚೀಲಗಳನ್ನು ಮೋನಪ್ಪ ನಾಯ್ಕ್ ಸೌಧಾಮಿನಿ ಎಂಬವರು ಸೇವಾರೂಪದಲ್ಲಿ ನೀಡಿದರು. ಇವರಿಗೆ ದೇಗುಲದ ವತಿಯಿಂದ ಶ್ರೀ ದೇವರ ಪ್ರಸಾದ ನೀಡಲಾಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ಹಾಗೂ ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಉಪಸ್ಥಿತಿದ್ದರು.

 

0 ಕಾಮೆಂಟ್‌ಗಳು